Breaking News

ಮೀಸಲಾತಿ ಹೆಚ್ಚಿಸುವ ಮೂಲಕ ರಾಜ್ಯ ಸರಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. : ಪ್ರಹ್ಲಾದ ಜೋಷಿ

Spread the love

ಹುಬ್ಬಳ್ಳಿ: ಮೀಸಲಾತಿ ಹೆಚ್ಚಿಸುವ ಮೂಲಕ ರಾಜ್ಯ ಸರಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಬಿಜೆಪಿ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಪರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಯಾವಾಗಲೂ ಹಿಂದುಳಿದ ವರ್ಗಗಳ ಹೆಸರಿನಲ್ಲಿ ಮತ ಪಡೆದು ಅಧಿಕಾರ ಅನುಭವಿ ಸಿದೆ.

ಅವರ ಕಲ್ಯಾಣದ ಬಗ್ಗೆ ಯಾವುದೇ ಕಾರ್ಯ ಗಳನ್ನು ಮಾಡಿಲ್ಲ ಎಂದರು.

ಇನ್ನೂ ಕೆಲವು ಸಮುದಾಯಗಳಿಗೆ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಭರವಸೆ ನೀಡಿದ್ದು, ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ. ಕಾನೂನು ರೀತಿಯಲ್ಲಿ ಏನು ಮಾಡಬೇಕು ಎಂಬುದನ್ನು ರಾಜ್ಯ ಸರಕಾರ ಪರಿಶೀಲಿಸಲಿದ್ದು, ಕೇಂದ್ರ ಸರಕಾರ ಸಹಕಾರ ನೀಡಲಿದೆ ಎಂದರು.


Spread the love

About Laxminews 24x7

Check Also

ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಪಂ ಚುನಾವಣೆಗೆ ಸರಕಾರ ಸಜ್ಜು: ಶೀಘ್ರವೇ ಮೀಸಲು ಅಧಿಸೂಚನೆ ಪ್ರಕಟ

Spread the loveಧಾರವಾಡ: ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ