Breaking News

ನಾದಬ್ರಹ್ಮ ಹಂಸಲೇಖಗೆ ಎದೆನೋವು: ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ

Spread the love

ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಏನು ತೊಂದರೆ ಇಲ್ಲ. ಗ್ಯಾಸ್ಟ್ರಿಕ್​​​​ ಸಮಸ್ಯೆಯಿಂದಾಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಹಿಂದೆ ಓಪನ್ ಹಾರ್ಟ್ ಸರ್ಜರಿಯನ್ನು ಹಂಸಲೇಖ ಮಾಡಿಸಿಕೊಂಡಿದ್ದರು. ಸದ್ಯ ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರಲ್ ವಾರ್ಡ್​ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸೂಚಿಸಿದ್ದಾರೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಆಸ್ಪತ್ರೆಯಲ್ಲಿ ಹಂಸಲೇಖ ಉಳಿಯಲಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ