Home / ರಾಜಕೀಯ / ದಲಿತರ ಮನೆಯಲ್ಲಿ ತಿಂಡಿ ಸವಿದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ

ದಲಿತರ ಮನೆಯಲ್ಲಿ ತಿಂಡಿ ಸವಿದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ

Spread the love

ಹೊಸಪೇಟೆ : ಕಮಲಾಪುರ ಗ್ರಾಮದ ಅಂಬೇಡ್ಕರ್ ನಗರದ ದಲಿತ ಸಮುದಾಯಕ್ಕೆ ಸೇರಿದ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಆತಿಥ್ಯ ಸ್ವೀಕಾರಿಸಿದರು, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.

ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್ ಅವರೊಂದಿಗೆ ಆಗಮಿಸಿದ ಮುಖ್ಯಮಂತ್ರಿಗಳು ಕಮಲಾಪುರ ಅಂಬೇಡ್ಕರ್ ನಗರದ ದಲಿತ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಗಿನ ಉಪಾಹಾರ ಸವಿದರು.

ಇದೇ ವೇಳೆ ದಲಿತರ ಮನೆಯಲ್ಲಿ ಉಪಹಾರ ಸವಿದ ಸಿಎಂ ಬೊಮ್ಮಾಯಿ, ಕೊಲ್ಲಾರಪ್ಪ ನವರ ಮೊಮ್ಮಗಳು ಅಶ್ವಿನಿ ತಡಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರುವ ವಿಷಯ ತಿಳಿದು ಮೆಚ್ಚುಗೆ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ