Breaking News

ವಿಜಯಪುರ ಮಹಾನಗರ ‌ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರು ಮಹತ್ವದ ಸಭೆ

Spread the love

ವಿಜಯಪುರ ಮಹಾನಗರ ‌ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರು ಮಹತ್ವದ ಸಭೆ ನಡೆಸಿದರು.

ವಿಜಯಪುರ ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್. ಪಾಟೀಲ ಕೂಚಬಾಳ್ ನೇತೃತ್ವದಲ್ಲಿ ಸಭೆ ನಡೆಯಿತು. ಇನ್ನು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಪಿ. ರಾಜೀವ ಮಹತ್ವದ ಸಭೆ ನಡೆಸಿ ನಾಯಕರ ಅಭಿಪ್ರಾಯ ಸಂಗ್ರಹಿಸಿದರು.

ಅಲ್ಲದೇ, ಪಕ್ಷದ ಪದಾಧಿಕಾರಿಗಳು ಹಾಗೂ ಕೆಲವೇ ಕೆಲವು ಮುಖಂಡರು ಮಾತ್ರ ಭಾಗವಹಿಸಿದರು.


Spread the love

About Laxminews 24x7

Check Also

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Spread the loveನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ