Breaking News
Home / ಜಿಲ್ಲೆ / ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಎರಡು ಎಮ್ಮೆಗಳಿಗೆ ತಲಾ 50 ಸಾವಿರ ರೂಪಾಯಿ ಯಂತೆ ಒಂದು ಲಕ್ಷ ರೂ. ಪರಿಹಾರವನ್ನು ಶಾಸಕ ಸತೀಶ ಜಾರಕಿಹೊಳಿ ನೀಡಿದರು.

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಎರಡು ಎಮ್ಮೆಗಳಿಗೆ ತಲಾ 50 ಸಾವಿರ ರೂಪಾಯಿ ಯಂತೆ ಒಂದು ಲಕ್ಷ ರೂ. ಪರಿಹಾರವನ್ನು ಶಾಸಕ ಸತೀಶ ಜಾರಕಿಹೊಳಿ ನೀಡಿದರು.

Spread the love

ಬೆಳಗಾವಿ: ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೇದನೂರ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಎರಡು ಎಮ್ಮೆಗಳಿಗೆ ತಲಾ 50 ಸಾವಿರ ರೂಪಾಯಿ ಯಂತೆ ಒಂದು ಲಕ್ಷ ರೂ. ಪರಿಹಾರವನ್ನು ಶಾಸಕ ಸತೀಶ ಜಾರಕಿಹೊಳಿ ನೀಡಿದರು.

ಇಲ್ಲಿನ ಗೃಹಕಚೇರಿಯಲ್ಲಿ ಎಮ್ಮೆ ಮಾಲೀಕ ರವೀಂದ್ರ ಪಾಟೀಲ ಅವರಿಗೆ ವಿದ್ಯುತ್ ಇಲಾಖೆ ನಿಧಿಯಿಂದ ಪರಿಹಾರವನ್ನು ವಿತರಿಸಲಾಯಿತು.

ಈ‌ ಸಂದರ್ಭದಲ್ಲಿ ಜಿ.ಪಂ. ಉಪಾಧ್ಯಕ್ಷ ಅರುಣ ಕಟಾಂಬಳೆ, ಎಇಇ ವಿವೇಕ ನಾಯಿಕ, ಜಯರಾಮ‌ ಗುರ್ಲಿ, ಜಾಳುಬಾ ಲಾಡ, ಲಕ್ಷಣ ರಾದಾಯಿ, ಶಿವಾಜಿ ಗುರ್ಲಿ, ಪರಶುರಾಮ ಗುಡಗನಟ್ಟಿ, ಮಲಗೌಡ ಪಾಟೀಲ ಇದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ