Breaking News

ಹಲಾಲ್‌ ಮುಕ್ತ ದೀಪಾವಳಿ: ಪ್ರಮೋದ್‌ ಮುತಾಲಿಕ್‌ ಕರೆ

Spread the love

ಹುಬ್ಬಳ್ಳಿ: ಹಲಾಲ್‌ ಮುಕ್ತ ದೀಪಾವಳಿ ಆಚರಿಸುವ ಹಿನ್ನೆಲೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಂದ ಹಬ್ಬದ ಸಾಮಗ್ರಿ ಖರೀದಿಸ ಬಾರದು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.

 

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಸ್ಲಿಮರಿಂದ ಹಬ್ಬದ ಸಾಮಗ್ರಿ ಖರೀದಿಸಿ ದರೆ ಅದು ಶಾಸ್ತ್ರೋಕ್ತ ಎನ್ನಿಸುವುದಿಲ್ಲ.

ಇದರೊಂದಿಗೆ ಹಲಾಲ್‌ ಗುರುತು ಇರುವ ವಸ್ತುಗಳನ್ನು ಕಡೆಗಣಿಸಬೇಕು.

ಈ ಗುರುತಿಗೆ ಸರಕಾರದಿಂದ ಯಾವುದೇ ಮಾನ್ಯತೆ ಇಲ್ಲ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ