Breaking News

ಬೆಳಗಾವಿಯ ಅಭಿವೃದ್ಧಿಗೆ ಗವಿಮಠಗಲಿ ಧ್ವನಿ- ಸರಜೂ ಕಾಟ್ಕರ್

Spread the love

ಬೆಳಗಾವಿಯಲ್ಲಿ ಪ್ರಾ. ಬಿಎಸ್. ಗವಿಮಠ ಅವರ ಸಮಗ್ರ ಸಾಹಿತ್ಯದ ಕುರಿತು ವಿಚಾರ ಸಂಕಿರವನ್ನು ಹಮ್ಮಿಕೊಳ್ಳಲಾಗಿತ್ತು.

ಭಾನುವಾರದಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿಯಲ್ಲಿ ಪ್ರಾ. ಬಿಎಸ್. ಗವಿಮಠ ಅವರ ಸಮಗ್ರ ಸಾಹಿತ್ಯದ ಕುರಿತು ವಿಚಾರ ಸಂಕಿರವನ್ನು ಹಮ್ಮಿಕೊಳ್ಳಲಾಗಿತ್ತು.

ಡಾ. ಎಚ್‌ಬಿ ರಾಜಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಡಾ. ಸರಜೂ ಕಾಟ್ಕರ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಡಾ. ಬಸವರಾಜ್ ಜಗಜಂಪಿ ಅವರು ಉಪಸ್ಥಿತರಿದ್ಧರು. ಈ ವೇಳೆ ಮಾತನಾಡಿದ ಸರಜೂ ಕಾಟ್ಕರ್ ಬೆಳಗಾವಿ ಜಿಲ್ಲೆಗೆ ರಾಜ್ಯದ ರಾಜಕಾರಣವನ್ನೇ ಬದಲಾಯಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಾಂಸ್ಕೃತೀಕ ಲೋಕದ ಧುರೀಣತ್ವವನ್ನು ಗವಿಮಠ ಅವರು ವಹಿಸಬೇಕು. ಅವರೊಂದಿಗೆ ನಾವು ಸದಾ ಇದ್ದೇವೆ. ಜಾತಿಭೇದವಿಲ್ಲದೇ ಬೆಳಗಾವಿಯ ಏಳ್ಗೆಯೇ ನಮ್ಮ ಧ್ಯೇಯವಾಗಿದೆ ಎಂದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ