Breaking News

ರಾಜ್ಯದಲ್ಲಿ ಜನವರಿ ಬಳಿಕ ಕಾಂಗ್ರೆಸ್ ಮಾತ್ರವಲ್ಲ ಎಲ್ಲ ಪಕ್ಷಗಳಲ್ಲೂ ಪಕ್ಷಾಂತರ ಮಾಡುವ ನಾಯಕರಿದ್ದಾರೆ: ಸತೀಶ್ ಜಾರಕಿಹೊಳಿ

Spread the love

ರಾಯಚೂರು: ರಾಜ್ಯದಲ್ಲಿ ಜನವರಿ ಬಳಿಕ ಕಾಂಗ್ರೆಸ್ ಮಾತ್ರವಲ್ಲ ಎಲ್ಲ ಪಕ್ಷಗಳಲ್ಲೂ ಪಕ್ಷಾಂತರ ಮಾಡುವ ನಾಯಕರಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶನಿವಾರ ಭವಿಷ್ಯ ನುಡಿದಿದ್ದಾರೆ.

 

ನಗರದಲ್ಲಿ ‘ಭಾರತ್ ಜೋಡೋ’ ಕಾರ್ಯಕ್ರಮ ನಿಮಿತ್ತ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಪಕ್ಷದವರು ಬೇರೆ ಕಡೆ ಹೋಗುತ್ತಾರೆ. ಆ ಪಕ್ಷದವರು ನಮ್ಮಲ್ಲಿಗೆ ಬರುತ್ತಾರೆ. ಚುನಾವಣೆ ಬಂದರೆ ಇದೊಂದು ಸಾಮಾನ್ಯ ಪ್ರಕ್ರಿಯೆ. ಆದರೆ, ಯಾರು ಹೋಗುತ್ತಾರೆ, ಬರುತ್ತಾರೆ ಎಂಬದು ಗೊತ್ತಾಗಬೇಕಾದರೆ ಜನವರಿವರೆಗೂ ಕಾಯಬೇಕು ಎಂದರು.

 


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ