Breaking News

ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ನಿಧನಕ್ಕೆ ಕಂಬನಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಂತಾಪ

Spread the love

ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ನಿಧನಕ್ಕೆ ಕಂಬನಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಂತಾಪ ಸೂಚಿಸಿದ್ದಾರೆ.

ಸವದತ್ತಿ ತಾಲೂಕು ಕ್ರೀಡಾಂಗಣದಲ್ಲಿ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆನಂದ ಮಾಮನಿ ಅವರ ಅಗಲಿಕೆಯಿಂದ ನಾವೆಲ್ಲರೂ ಬಡವರಾಗಿದ್ದೇವೆ. ಸಹಕಾರ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ. ಆನಂದ ಮಾಮನಿ ಅವರನ್ನ ಪ್ರೀತಿಯಿಂದ ಸವದತ್ತಿ ಮೋದಿ ಅಂತಾ ಜನರು ಕರೆಯುತ್ತಿದ್ದರು. ಆನಂದ ಮಾಮನಿ ಅವರ ತಂದೆಯವರು, ಇವರು ಡೆಪ್ಯುಟಿ ಸ್ಪೀಕರ್ ಆಗಿದ್ದಾಗ ಅಗಲಿದ್ದಾರೆ.

ಇದು ಕಾಕತಾಳೀಯ ಆಗಿದೆ ಆರಾಮ ಆಗಿಯೇ ಬರುತ್ತೇನೆ ಅಂತಾ ಹೇಳಿದ್ರು. ಎರಡು ತಿಂಗಳಿನಿಂದ ಕಷ್ಟ ಪಟ್ಟರು ಅವರನ್ನ ಉಳಿಸಿಕೊಳ್ಳಲು ಆಗಲಿಲ್ಲ ಎಂದು ಕಂಬನಿ ಮಿಡಿದರು.


Spread the love

About Laxminews 24x7

Check Also

ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.

Spread the loveಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ