Breaking News

ಊಟ ಮಾಡಿ ಮಲಗಿದ್ದ ಹೆಂಡತಿಯನ್ನ ಸಾರಾಯಿ ಕುಡಿದ ನಶೆಯಲ್ಲಿ ಹತ್ಯೆ ಮಾಡಿರುವ ಪಾಪಿ ಪತಿ

Spread the love

ಊಟ ಮಾಡಿ ಮಲಗಿದ್ದ ಹೆಂಡತಿಯನ್ನ ಸಾರಾಯಿ ಕುಡಿದ ನಶೆಯಲ್ಲಿ ಪಾಪಿ ಪತಿ ಹತ್ಯೆ ಮಾಡಿರುವ ಬೆಚ್ಚಿ ಬೀಳಿಸುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ.

ಯಲ್ಲವ್ವ ಪಾಂಡುರಂಗ ಹಾರೂಗೇರಿ(55) ಗಂಡನಿಂದ ಕೊಲೆಯಾದ ಪತ್ನಿ. ಪಾಂಡುರಂಗ ಹಾರೂಗೇರಿ ಹೆಂಡತಿಯನ್ನು ಕೊಲೆ ಮಾಡಿದ ಪಾಪಿ ಪತಿ. ಹೆಂಡತಿಯನ್ನು ಕೊಂದು ತಲೆ ಮರೆಸಿಕೊಂಡ ಪತಿಯನ್ನು ಪೆÇೀಲೀಸರು ಪತ್ತೆ ಮಾಡುತ್ತಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಮೂಡಲಗಿ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಲಗಿ ಪೆÇಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದೆ.


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ