Breaking News

ಯುವಾ ಬಿಜೆಪಿ ವತಿಯಿಂದ ಬಸ್ ತಂಗುದಾಣಗಳಲ್ಲಿ ಸ್ವಚ್ಛತಾ ಅಭಿಯಾನ…

Spread the love

ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ಯುವಾ ಮೊರ್ಚಾದ ವತಿಯಿಂದ ಬಸ ತಂಗುದಾಣಗಳ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು.

ಭಾನುವಾರದಂದು ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತ ಮತ್ತು ಸರದಾರ ಕಾಲೇಜು ಮೈದಾನದ ಹತ್ತಿರದ ಬಸ್ ತಂಗುದಾಣಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಕೈಯಲ್ಲಿ ಪೊರಕೆ ಮತ್ತು ನೀರಿನ ಪೈಪ್ ಹಿಡಿದ ಕಾರ್ಯಕರ್ತರು ಕಸವನ್ನು ಗುಡಿಸಿ ನೀರು ಹಾಕಿ ತಂಗುದಾಣಗಳನ್ನು ಶುಚಿಗೊಳಿಸಿದರು.

ಈ ಸಂದರ್ಭದಲ್ಲಿ ಉತ್ತರ ಶಾಸಕರು ಮತ್ತು ಮಹಾನಗರ ಅಧ್ಯಕ್ಷರು,ಯುವ ಮೊರ್ಚಾ ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿಗಳು ಜಿಲ್ಲಾ ಪ್ರಮುಖ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಎಲ್ಲ ಪಧಾಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ ಠಾಣೆಗೆ ಮುತ್ತಿಗೆ

Spread the love ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ