Breaking News

ನಿಪ್ಪಾಣಿಗೆ ಜೆಡಿಎಸ್ ರಾಜ್ಯಾದ್ಯಕ್ಷ ಸಿ ಎಮ್ ಇಬ್ರಾಹಿಮ್  ಭೇಟಿ

Spread the love

ರಾಜಕೀಯವಾಗಿ ಅತ್ಯಂತ ಕುತೂಹಲಕಾರಿಯಾಗಿರುವ ನಿಪ್ಪಾಣಿ ಮತಕ್ಷೇತ್ರವು ನಿಪ್ಪಾಣಿಗೆ ಜೆಡಿಎಸ್ ರಾಜ್ಯಾದ್ಯಕ್ಷ ಸಿ ಎಮ್ ಇಬ್ರಾಹಿಮ್  ಭೇಟಿ ನೀಡಿದ ಹಿನ್ನೆಲೆಯಲ್ಲಿ ಮತ್ತಷ್ಟು ರಾಜಕೀಯ ಗರಿಗಳು ಮೂಡಿವೆ.

ರಾಜ್ಯದಲ್ಲಿ ಸಾಕಷ್ಟು ನೆಲಕಚ್ಚಿರುವ ಜೆಡಿಎಸ್ ಪಕ್ಷದ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭೆಯಲ್ಲಿ ವಿಧಾನಸಭೆಯ ಚುನಾವಣೆಯಲ್ಲಿ ತನ್ನ ಚಾಪನ್ನು ಮೂಡಿಸಲು ಸಾಕಷ್ಟು ಹೋರಾಟ ಮಾಡುತ್ತಿರುವ ಜೆಡಿಎಸ್ ಪಕ್ಷವು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಈಗ ರಾಜ್ಯದ ಉಸ್ತುವಾರಿಯನ್ನು ಹೊತ್ತಿರುವ ಜೆ ಡಿ ಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು ಇಂದು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಮತ್ತಷ್ಟು ರಾಜಕೀಯ ಗರಿಗಳು ಬಿಚ್ಚಿಕೊಂಡಿವೆ ಎಂದರೆ ತಪ್ಪಾಗಕ್ಕಿಲ್ಲ ಅಥಣಿಗೆ ಭೇಟಿ ನೀಡಿದ ಸಿಎಂ ಇಬ್ರಾಹಿಂ ರವರು ಇಂದು ರಾತ್ರಿ ನಿಪಾನೀಯ ಮತಕ್ಷೇತ್ರಕ್ಕೆ ಭೇಟಿ ನೀಡಿದ ಅವರು

ಈ ವೇಳೆ ನಿಪಾಣಿನಗರದ ಲ್ಲಿ ಈಗ ಜರಗುತ್ತಿರುವ ಪಿರಾ ನು ಪಿರ ದರ್ಗಾದ ಊರುಸ ದರ್ಶನ ಪಡೆದು ನಂತರ ಇಲ್ಲಿನ ಜೆಡಿಎಸ್ ಕಾರ್ಯಾಲಯಕ್ಕೆ ಭೇಟಿ ನೀಡಿದ ಅವರು ರಾಜಕೀಯ ಹಲವಾರು ವಿಷಯಗಳ ನ್ನು ಚರ್ಚಿ ಸಿದ್ದಾರೆ ಎಂದು ತಿಳಿದು ಬಂದಿದೆ. 


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ