Breaking News

ಬಿಜೆಪಿ ಜನ ಸ್ಪಂದನ ಯಾತ್ರೆ ವಿರೋಧಿಸಿ ರೈತರ ಪ್ರತಿಭಟನೆ,

Spread the love

ಬಿಜೆಪಿ ಜನ ಸ್ಪಂದನ ಯಾತ್ರೆ ವಿರೋಧಿಸಿ ರೈತರು ಪ್ರತಿಭಟನೆ,

ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆಯುತ್ತಿರುವ ಬಿಜೆಪಿ ಜನ ಸ್ಪಂದನ ಯಾತ್ರೆ,ಜನ ಸ್ಪಂದನ ಯಾತ್ರೆಯಲ್ಲಿ ಭಾಗವಹಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ,

ಕಬ್ಬಿನ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ, ಕಾರ್ಯಕ್ರಮ ವಿರುದ್ಧ ಪ್ರತಿಭಟನೆ,ಪ್ರತಿಭಟನೆಗೆ ಮೂಡಲಗಿಯಿಂದ ರಾಯಬಾಗಕ್ಕೆ ತೆರಳುತ್ತಿದ್ದ ರೈತರು,ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ರೈತರಿಗೆ ತಡೆ ರೈತರನ್ನು ಬಂಧನ ಮಾಡಿದ ಮೂಡಲಗಿ ಪೊಲೀಸರು,


Spread the love

About Laxminews 24x7

Check Also

ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ

Spread the love ಹುಕ್ಕೇರಿ : ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ ಹುಕ್ಕೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ