Breaking News

ಕೇಂದ್ರದ ಬಿಜೆಪಿ ಸರ್ಕಾರ ನೀಡಿದ ಅನ್ನದಲ್ಲೂ ಕನ್ನ ಹಾಕಿ‌ದವರು ಸಿದ್ದರಾಮಯ್ಯ: ಬೊಮ್ಮಾಯಿ

Spread the love

ರಾಯಬಾಗ : ‘ಕೇಂದ್ರ ಸರ್ಕಾರ ನೀಡಿದ ಅಕ್ಕಿ ಚೀಲಗಳ ಮೇಲೆ ಸಿದ್ದರಾಮಯ್ಯ ತಮ್ಮ ಫೋಟೊ ಅಂಟಿಸಿಕೊಂಡರು. ಬೆಂಗಳೂರು, ಬಳ್ಳಾರಿ, ಮಂಗಳೂರಿನ ಮಣ್ಣಿನಲ್ಲೂ ಸಾಕಷ್ಟು ತಿಂದರು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

 

ಪಟ್ಟಣದಲ್ಲಿ ಬುಧವಾರ ಬಿಜೆಪಿ ಜನ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ‘ಕೇಂದ್ರದ ಬಿಜೆಪಿ ಸರ್ಕಾರ ನೀಡಿದ ಅನ್ನದಲ್ಲೂ ಕನ್ನ ಹಾಕಿ‌ದವರು ಸಿದ್ದರಾಮಯ್ಯ. ಸಣ್ಣ ನೀರಾವರಿ ಯೋಜನೆಯಲ್ಲಿ ಕಾಮಗಾರಿ ಮಾಡದೇ ದೊಡ್ಡ ಮೊತ್ತದ ಬಿಲ್‌ ತೆಗೆದು ಲೂಟಿ ಮಾಡಿದರು’ ಎಂದು ದೂರಿದರು.

‘ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಕರ್ನಾಟಕವನ್ನು ಅಧೋಗತಿಗೆ ತೆಗೆದುಕೊಂಡು ಹೋದರು’ ಎಂದರು.


Spread the love

About Laxminews 24x7

Check Also

ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಪಂ ಚುನಾವಣೆಗೆ ಸರಕಾರ ಸಜ್ಜು: ಶೀಘ್ರವೇ ಮೀಸಲು ಅಧಿಸೂಚನೆ ಪ್ರಕಟ

Spread the loveಧಾರವಾಡ: ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ