Breaking News

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

Spread the love

ಜೀವನದಲ್ಲಿ ಜಿಗುಪ್ಸೆ, ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ‌ನಗರದ ಗಣೇಶ ನಗರದ ಬಳಿ ರೇಲ್ವೇ ಹಳಿಯ ಮೇಲೆ ನಡೆದಿದೆ‌.

 

ಗಡಗಿ ಲೇಔಟ್ ನಿವಾಸಿ ಗುರುರಾಜ ಪುರೋಹಿತ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಮುಂಬೈ ಗದಗ ಮಾರ್ಗ ಮದ್ಯೆ ಸಂಚರಿಸೋ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ರೇಲ್ವೆ ಪೊಲೀಸರ ಭೇಟಿ ನೀಡಿದ್ದಾರೆ‌. ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ