Breaking News

ನೇಕಾರರ ಸಮಸ್ಯೆ ಕುರಿತು B.S.Y. ಭೇಟಿ ಮಾಡಿಲಿರುವ ಅಭಯ್ ಪಾಟೀಲ್..

Spread the love

ಬೆಂಗಳೂರು – ಕೊರೋನಾ ಕಾಯಿಲೆ ಹೋರಾಟದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡಿರುವುದರಿಂದ ನೇಕಾರ ಪರಿಸ್ಥಿತಿ ದುರಸ್ತವಾಗಿದ್ದು, ನೇಕಾರಿಕೆ ಉದ್ಯೋಗದ ಮೇಲೆ ತೀವ್ರ ಸ್ವರೂಪದ ಪರಿಣಾಮ ಬೀರಿದೆ.
ಇದರಿಂದಾಗಿ ನೇಕಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇಂದು 12 ಗಂಟೆಗೆ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ನೇಕಾರರ ನಿಯೋಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ನೀಡಲಿದೆ.
ನೇಕಾರರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು 12 ಗಂಟೆಗೆ ಸಭೆ ನಡೆಸಿ, ಪ್ರಚಲಿತ ನೇಕಾರರ ಗಂಭೀರ ಸಮಸ್ಯೆಗಳನ್ನು ಪರಿಹರಿಸಲು ಚರ್ಚೆ ನಡೆಸಲಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ