Breaking News

ನೇಕಾರರ ಸಮಸ್ಯೆ ಕುರಿತು B.S.Y. ಭೇಟಿ ಮಾಡಿಲಿರುವ ಅಭಯ್ ಪಾಟೀಲ್..

Spread the love

ಬೆಂಗಳೂರು – ಕೊರೋನಾ ಕಾಯಿಲೆ ಹೋರಾಟದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡಿರುವುದರಿಂದ ನೇಕಾರ ಪರಿಸ್ಥಿತಿ ದುರಸ್ತವಾಗಿದ್ದು, ನೇಕಾರಿಕೆ ಉದ್ಯೋಗದ ಮೇಲೆ ತೀವ್ರ ಸ್ವರೂಪದ ಪರಿಣಾಮ ಬೀರಿದೆ.
ಇದರಿಂದಾಗಿ ನೇಕಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇಂದು 12 ಗಂಟೆಗೆ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ನೇಕಾರರ ನಿಯೋಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ನೀಡಲಿದೆ.
ನೇಕಾರರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು 12 ಗಂಟೆಗೆ ಸಭೆ ನಡೆಸಿ, ಪ್ರಚಲಿತ ನೇಕಾರರ ಗಂಭೀರ ಸಮಸ್ಯೆಗಳನ್ನು ಪರಿಹರಿಸಲು ಚರ್ಚೆ ನಡೆಸಲಿದ್ದಾರೆ.


Spread the love

About Laxminews 24x7

Check Also

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Spread the love ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ