Breaking News

ಕೋವಿಡ್ 19 ವಾರಿಯರ್ಸ್ ಗೆ ಯುವ ಧುರೀಣರಾದ ಶ್ರೀ ನೀಲಕಂಠ ಕಪ್ಪಲಗುದ್ದಿ ಅವರಿಂದ ಅನ್ನ ಸಂತರ್ಪಣೆ

Spread the love

ಕಲ್ಲೋಳಿ ಪಟ್ಟಣದ ಕೋವಿಡ್ 19 ವಾರಿಯರ್ಸ್ ಗೆ ಪಟ್ಟಣದ ಯುವ ದುರೀಣರಾದ ಶ್ರೀ ನೀಲಕಂಠ ಬಸವರಾಜ ಕಪ್ಪಲಗುದ್ದಿ ಇವರಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಸಲಾಯಿತು.
ಕೋವಿಡ್ 19 ವಾರಿಯರ್ಸ್ ಯಾದ ಪಟ್ಟಣ ಪಂಚಾಯತ್ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆ ಮತ್ತು ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಕೆ. ಇ. ಬಿ ಸಿಬ್ಬಂದಿ ಕಲ್ಲೋಳಿ ಪಂಚಾಯತಿ ಆವರಣದಲ್ಲಿ ಎಲ್ಲಾ ವರ್ಗದವರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನೆರವೇರಿತು.


ಈ ಸಂದರ್ಭದಲ್ಲಿ ಶ್ರೀ ನೀಲಕಂಠ ಕಪ್ಪಲಗುದ್ದಿ BDCC ಬ್ಯಾಂಕ್ ನಿರ್ದೇಶಕರು, ಶ್ರೀ ಸುಭಾಸ್.ಬಿ. ಕುರಬೇಟ ಯುವ ಧುರೀಣರು, ಶ್ರೀ ಅರುಣಕುಮಾರ ಮುಖ್ಯ ಅಧಿಕಾರಿಗಳು ಪ ಪಂ ಕಲ್ಲೋಳಿ, ಶಾಮಣ್ಣ. ರಾ. ಕಂಕಣವಾಡಿ ಮ್ಯಾನೇಜರ್, ಹಾಗೂ ಇನ್ನುಳಿದ ಧುರೀಣರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ