Breaking News

ವಾಲ್ಮೀಕಿ ಸಮಾಜಕ್ಕೆ ಸೇರದವರಿಗೂ ಪ್ರಮಾಣ ಪತ್ರ: ಶ್ರೀರಾಮುಲುಗೆ‌ ಮುತ್ತಿಗೆ

Spread the love

ಬಾಗಲಕೋಟೆ: ವಾಲ್ಮೀಕಿ ಸಮಾಜಕ್ಕೆ ಸೇರದ ಕೆಲವರಿಗೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡುವುದನ್ನು ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ಸಮಾಜದ ಮುಖಂಡರು ಸಚಿವ ಶ್ರೀರಾಮುಲು ಅವರಿಗೆ ಮುತ್ತಿಗೆ ಹಾಕಿದರು.

ಮಂಗಳವಾರ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಿರುವ ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆಗೆ ಬಂದಿದ್ದ ಅವರಿಗೆ‌ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

 

ಮಂಗಳವಾರ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಿರುವ ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆಗೆ ಬಂದಿದ್ದ ಅವರಿಗೆ‌ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ವಾಲ್ಮೀಕಿ ಸಮಾಜಕ್ಕೆ ಸೇರದ ಕೆಲವರಿಗೆ ಎಸ್ ಟಿ ಪ್ರಮಾಣ ಪತ್ರ ನೀಡಲಾಗುತ್ತಿದೆ. ಕೂಡಲೇ ಅದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಕೂಡಲೇ ಸ್ಪಂದಿಸಿದ ಸಚಿವ ಶ್ರೀರಾಮುಲು, ಜಿಲ್ಲಾಧಿಕಾರಿಗೆ ಮಾತನಾಡಿ ಪ್ರಮಾಣಪತ್ರ ನೀಡಬೇಡಿ. ಮುಖ್ಯಮಂತ್ರಿ ಅವರೊಂದಿಗೆ ಮಾತನಾಡುವೆ ಎಂದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ