Breaking News

ಜೆಡಿಎಸ್‌: ಅಭ್ಯರ್ಥಿ ಪಟ್ಟಿ ಬಿಡುಗಡೆ ಇಂದು?

Spread the love

ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಸಜ್ಜಾಗಲು ಜೆಡಿಎಸ್‌ ಪಕ್ಷದ ಮಹತ್ವಾಕಾಂಕ್ಷಿ ‘ಪಂಚರತ್ನ’ ರಥಯಾತ್ರೆಯು ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಶುಕ್ರವಾರ ಪುನರಾರಂಭವಾಗಲಿದ್ದು, ಬೃಹತ್‌ ಸಮಾವೇಶ ಆಯೋಜಿಸಲಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 100 ಅಭ್ಯರ್ಥಿಗಳ ಪಟ್ಟಿಯನ್ನು ಈ ಸಮಾವೇಶದಲ್ಲಿ ಬಿಡುಗಡೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.

 

ಸಂಭಾವ್ಯ ಅಭ್ಯರ್ಥಿಗಳೂ ವೇದಿಕೆಯಲ್ಲೇ ಇರುತ್ತಾರೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ