Breaking News

ಬೈಕ್‌ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿ, ಬೈಕ್ ಸವಾರ ಸಾವು

Spread the love

ಬೈಕ್‌ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಝಳಕಿ ಕ್ರಾಸ್ ಬಳಿ ನಡೆದಿದೆ.

ಗುರುರಾಜ್ ಶಿರಶ್ಯಾಡ ಮೃತಪಟ್ಟಿರುವ ಬೈಕ್ ಸವಾರನಾಗಿದ್ದು ಬೈಕ್‌ನಲ್ಲಿ ಹೋಗುವಾಗ ಬೈಕ್‌ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿಯಾಗಿದೆ. ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಇನ್ನೂ ಡಿಕ್ಕಿ ವಿಡಿಯೋ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.ಈ ಕುರಿತು ಝಳಕಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ