Breaking News
Home / ರಾಜಕೀಯ / ಅಂಗವಿಕಲರು ಸರ್ಕಾರಿ ಸೌಲಭ್ಯ ಪಡೆದು ಸ್ವಾವಲಂಬಿಯಾಗಿ – ರಮೇಶ ಕತ್ತಿ.

ಅಂಗವಿಕಲರು ಸರ್ಕಾರಿ ಸೌಲಭ್ಯ ಪಡೆದು ಸ್ವಾವಲಂಬಿಯಾಗಿ – ರಮೇಶ ಕತ್ತಿ.

Spread the love

ಅಂಗವಿಕಲರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸ್ವಾವಲಂಬಿಯಾಗಿ ತಮ್ಮ ಆರ್ಥಿಕ ಮಟ್ಟ ಸುಧಾರಿಸಿಕೋಳ್ಳಬೇಕು ಎಂದು ಬಿ ಡಿ ಸಿ ಸಿ ಬ್ಯಾಂಕ್ ಅದ್ಯಕ್ಷ ರಮೇಶ ಕತ್ತಿ ಹೇಳಿದರು.

ಹುಕ್ಕೇರಿ ತಾಲೂಕಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೆತನ ಮತ್ತು ಹಿರಿಯ ನಾಗರಿಕ ಸಬಲಿಕರಣ ಇಲಾಖೆ ವತಿಯಿಂದ ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ದಿವಂಗತ ಉಮೇಶ ಕತ್ತಿ ಯವರ ಅನುದಾನದಲ್ಲಿ ಅಂಗವಿಕಲರಿಗೆ ಕೋಡಮಾಡಿದ ತ್ರಿಚಕ್ರ ವಾಹನಗಳನ್ನು ಪಡೆದ ಫಲಾನುಭವಿಗಳು ಈ ವಾಹನಗಳ ಸಹಾಯದಿಂದ ಹಲವಾರು ದಿನಿತ್ಯದ ವಸ್ತುಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ತಾವು ಆರ್ಥಿಕವಾಗಿ ಸಬಲರಾಗ ಬೇಕು ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ