Breaking News

ಅಂಗವಿಕಲರು ಸರ್ಕಾರಿ ಸೌಲಭ್ಯ ಪಡೆದು ಸ್ವಾವಲಂಬಿಯಾಗಿ – ರಮೇಶ ಕತ್ತಿ.

Spread the love

ಅಂಗವಿಕಲರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸ್ವಾವಲಂಬಿಯಾಗಿ ತಮ್ಮ ಆರ್ಥಿಕ ಮಟ್ಟ ಸುಧಾರಿಸಿಕೋಳ್ಳಬೇಕು ಎಂದು ಬಿ ಡಿ ಸಿ ಸಿ ಬ್ಯಾಂಕ್ ಅದ್ಯಕ್ಷ ರಮೇಶ ಕತ್ತಿ ಹೇಳಿದರು.

ಹುಕ್ಕೇರಿ ತಾಲೂಕಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೆತನ ಮತ್ತು ಹಿರಿಯ ನಾಗರಿಕ ಸಬಲಿಕರಣ ಇಲಾಖೆ ವತಿಯಿಂದ ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ದಿವಂಗತ ಉಮೇಶ ಕತ್ತಿ ಯವರ ಅನುದಾನದಲ್ಲಿ ಅಂಗವಿಕಲರಿಗೆ ಕೋಡಮಾಡಿದ ತ್ರಿಚಕ್ರ ವಾಹನಗಳನ್ನು ಪಡೆದ ಫಲಾನುಭವಿಗಳು ಈ ವಾಹನಗಳ ಸಹಾಯದಿಂದ ಹಲವಾರು ದಿನಿತ್ಯದ ವಸ್ತುಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ತಾವು ಆರ್ಥಿಕವಾಗಿ ಸಬಲರಾಗ ಬೇಕು ಎಂದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ