Breaking News

ರೈಲು ಡಿಕ್ಕಿ ಹೊಡೆದ ಪರಿಣಾಮ ಎರಡು ಆಕಳು ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.

Spread the love

ರೈಲು ಡಿಕ್ಕಿ ಹೊಡೆದ ಪರಿಣಾಮ ಎರಡು ಆಕಳು ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.

ಹೌದು ಸೋಮವಾರ ರಾತ್ರಿ ಬೆಳಗಾವಿ ನಗರದ 3ನೇ ಮತ್ತು 4ನೇ ರೈಲ್ವೇ ಗೇಟ್ ಬಳಿ ಈ ಅವಘಡ ಸಂಭವಿಸಿದೆ. ರೈಲು ಗುದ್ದಿದ ಪರಿಣಾಮ ಆಕಳುಗಳು ಸಾವನ್ನಪ್ಪಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಳಿಕ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ

ಪಾಲಿಕೆ ಸ್ಯಾನಿಟರಿ ಇನ್ಸಪೆಕ್ಟರ್ ಗಣಾಚಾರಿ ಮತ್ತು ಅವರ ತಂಡ ಆಕಳುಗಳ ಶವಗಳನ್ನು ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ನಡೆಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ