Breaking News

ಗಂಡನ ಪಲ್ಲಂಗದಾಟಕ್ಕೆ ಬೇಸತ್ತು ನೇಣಿಗೆ ಶರಣಾದ ಬೆಂಗಳೂರಿನ ಟೆಕ್ಕಿ

Spread the love

ಬೆಂಗಳೂರು : ಗಂಡನ ಪಲ್ಲಂಗದಾಟಕ್ಕೆ ಬೇಸತ್ತು ಪತ್ನಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ( Bangalore ) ನಡೆದಿದೆ.

ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ತನ್ನ ಗಂಡನ ವರ್ತನೆಗೆ ಬಹಳ ಮನನೊಂದಿದ್ದರು ಎನ್ನಲಾಗಿದೆ.

ಹೆಂಡತಿಯ ಕಣ್ಣು ತಪ್ಪಿಸಿ ಗಂಡ ಬೇರೆ ಹೆಣ್ಣಿನ ಸಹವಾಸ ಮಾಡುತ್ತಿದ್ದನು ಎನ್ನಲಾಗಿದೆ. ಇದರಿಂದ ಮನನೊಂದು ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

About Laxminews 24x7

Check Also

ಜಾನಪದ ಲೋಕಕ್ಕೆ ತುಂಬಲಾರದ ನಷ್ಟ: ವೀರಗಾಸೆ ಕಲಾರತ್ನ ಮಹದೇವಪ್ಪ ನಿಧನಕ್ಕೆ ಚೆಲುವರಾಯಸ್ವಾಮಿ ಸಂತಾಪ

Spread the loveಮಂಡ್ಯ: ನಾಡಿನ ಹೆಸರಾಂತ ವೀರಗಾಸೆ ಕಲಾವಿದರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ವೀರಗಾಸೆ ಕಲಾರತ್ನ ಮಹದೇವಪ್ಪನವರ ನಿಧನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ