Breaking News

ಕುರಿಗಾಯಿಗೆ ಬೈಕ್ ಡಿಕ್ಕಿ, ಕುರಿಗಾಯಿ ಸ್ಥಳದಲ್ಲಿ ಸಾವು

Spread the love

ಕುರಿಗಾಯಿಗೆ ಬೈಕ್ ಡಿಕ್ಕಿಯಾಗಿ ಕುರಿಗಾಯಿ ಸ್ಥಳದಲ್ಲಿ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ಹತ್ತಿರದಲ್ಲಿ ನಡೆದಿದೆ.

ಮೃತನನ್ನು ಚಿಕ್ಕೋಡಿ ಮೂಲದ ನಿಂಗಪ್ಪ ಹಾಲಪ್ಪ ಕದ್ದಿ ಗುರುತಿಸಲಾಗಿದೆ.

ಬೈಕ್ ಸವಾರ ಕವಡಿಮಟ್ಟಿ ಗ್ರಾಮದ ಹಣಮಂತ ನಿಂಗಪ್ಪ ಮಾದರಗೆ ಸಣ್ಣಪುಟ್ಟ ಗಾಯಗಳಾಗಿವೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ