Breaking News

ಬೈಕಿಗೆ ಟ್ಯಾಂಕರ್ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

Spread the love

ಚಿತ್ರದುರ್ಗ: ಬೈಕಿಗೆ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೈನಡು ಗ್ರಾಮದ ಬಳಿ ಶನಿವಾರ ರಾತ್ರಿ ಸಂಭವಿಸಿದೆ.

ಕೈನಡು ಗ್ರಾಮದ ಉಜ್ಜೀರಪ್ಪ (38), ರವಿಕುಮಾರ್ (29), ಗಿರೀಶ್ (23) ಮೃತಪಟಟ್ವರು.

 

ನಿನ್ನೆ ತಡರಾತ್ರಿ ಹೊಸದುರ್ಗದಿಂದ ಕೈನಡು ಗ್ರಾಮಕ್ಕೆ ತೆರಳುವ ಸಂದರ್ಭ ಈ ಅಪಘಾತ ಸಂಭವಿಸಿದ್ದು, ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ