Breaking News

ಟಿಕೆಟ್ ಗೆ ಅರ್ಜಿ ಹಾಕುವೆ ಆದರೆ ಎರಡು ಲಕ್ಷ ಕೊಡಲ್ಲ: ಎಸ್.ಎಸ್. ಮಲ್ಲಿಕಾರ್ಜುನ್

Spread the love

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಗೆ ಅರ್ಜಿ ಸಲ್ಲಿಸುವೆ. ಆದರೆ, ಎರಡು ಲಕ್ಷ ರೂಪಾಯಿ ಕೊಡುವುದಿಲ್ಲ ಎಂದು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದಿಂದ ಅರ್ಜಿ ಸಲ್ಲಿಸಿಯೇ ಸಲ್ಲಿಸುತ್ತೇನೆ.

ಆದರೆ, ಎರಡು ಲಕ್ಷ ರೂಪಾಯಿ ಕೊಡುವುದಿಲ್ಲ. ಎರಡು ಲಕ್ಷ ರೂಪಾಯಿ ಕೊಡುವ ಬಗ್ಗೆ ನಾಯಕರೊಂದಿಗೆ ಮಾತನಾಡಿರುವೆ ಎಂದರು.

 

ನಮ್ಮಂತಹ ಪ್ರಾಮಾಣಿಕರು ಏಕೆ ಎರಡು ಲಕ್ಷ ರೂಪಾಯಿ ಕೊಡಬೇಕು ಎಂದು ಪ್ರಶ್ನಿಸಿದ ಅವರು ಖಂಡಿತವಾಗಿಯೂ ಕಾದು ನೋಡಿ ಅರ್ಜಿ ಸಲ್ಲಿಸುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ