Breaking News

ನಾಗರಹಾವು ಕಚ್ಚಿದರಿಂದ ಸಾವನಪ್ಪಿದ ಸದಲಗಾ ಪಟ್ಟಣದ ರೈತ

Spread the love

ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ರೈತ ಹೊನ್ನಪ್ಪ ಮಹಾದೇವ ಗಾವಡೆ(45) ಹೊಲದಲ್ಲಿ ಕೆಲಸ ಮಾಡುವ ಸಂಧರ್ಭದಲ್ಲಿ ನಾಗರಹಾವು ಕಚ್ಚಿದರಿಂದ

ಸಾವನಪ್ಪಿದ ಘಟನೆ ನಡೆದಿದೆ.ಹೊನ್ನಪ್ಪ ಅವರಿಗೆ ನಾಗರಹಾವು ಕಚ್ಚಿರುವ ಸುದ್ದಿ ತಿಳಿದಾಕ್ಷಣ ಉಪಚಾರಕ್ಕಾಗಿ ಸಂಬಂಧಿಕರು ಚಿಕ್ಕೋಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ