Breaking News

ನಾಗರಹಾವು ಕಚ್ಚಿದರಿಂದ ಸಾವನಪ್ಪಿದ ಸದಲಗಾ ಪಟ್ಟಣದ ರೈತ

Spread the love

ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ರೈತ ಹೊನ್ನಪ್ಪ ಮಹಾದೇವ ಗಾವಡೆ(45) ಹೊಲದಲ್ಲಿ ಕೆಲಸ ಮಾಡುವ ಸಂಧರ್ಭದಲ್ಲಿ ನಾಗರಹಾವು ಕಚ್ಚಿದರಿಂದ

ಸಾವನಪ್ಪಿದ ಘಟನೆ ನಡೆದಿದೆ.ಹೊನ್ನಪ್ಪ ಅವರಿಗೆ ನಾಗರಹಾವು ಕಚ್ಚಿರುವ ಸುದ್ದಿ ತಿಳಿದಾಕ್ಷಣ ಉಪಚಾರಕ್ಕಾಗಿ ಸಂಬಂಧಿಕರು ಚಿಕ್ಕೋಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರಿದ್ದಾರೆ.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ