Breaking News

ಮಂಜುನಾಥ ನಾಯಕ್ ಖಾನಾಪೂರದ ನೂತನ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಅಧಿಕಾರಿ ಸ್ವೀಕಾರ

Spread the love

ಖಾನಾಪೂರದ ನೂತನ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮಂಜುನಾಥ ನಾಯ್ಕ ಅಧಿಕಾರಿ ಸ್ವೀಕಾರಹೌದು ಖಾನಾಪೂರ ಪೊಲೀಸ್ ಠಾಣೆಯ ಪೊಲೀಸ್ ಇನ್ನ್ಪಕ್ಟರ್ ಗಳಾದ ಸುರೇಶ್ ಶಿಂಗಿ ಅವರ ವರ್ಗಾವಣೆಕೊಂಡಿದ್ದು,

ಅವರ ಸ್ಥಾನಕ್ಕೆ ಮಂಜುನಾಥ ನಾಯ್ಕ ಅವರು ಅಧಿಕಾರ ಸ್ವೀಕರಿಸಿದರು. ಮಂಜುನಾಥ ನಾಯ್ಕ್ ಅವರು ಕಾರವಾರ ಜಿಲ್ಲೆಯವರು ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ