Breaking News

ಲಂಚ ಪಡೆಯಿತ್ತಿದ್ದಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಅಧಿಕಾರಿ ಲೋಕಾಯುಕ್ತ ಬಲೆಗೆ

Spread the love

ಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಲೋಕಾಯುಕ್ತ ಬಲೆಗೆ ಬಿದಿದ್ದಾನೆ.

ವಿಜಯಪುರ ಎಪಿಎಂಸಿ ಆಂತರಿಕ ಲೆಕ್ಕಪರಿಶೋಧಕ ಶಂಕರಯ್ಯ ಹಿರೇಮಠ ಲೋಕಾ ಬಲೆಗೆ ಬಿದಿದ್ದು 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು ಎಪಿಎಂಸಿಯಲ್ಲಿ ವ್ಯಾಪಾರ ಮಾಡಲು ಟ್ರೇಡಿಂಗ್ ಲೈಸೆನ್ಸ್ ನೀಡಲು ಲಂಚ‌ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

ಹೆಚ್ಚುವರಿ ಯಾಗಿ ಸಿಕ್ಕ 39 ಸಾವಿರ ಹಣವನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದಾರೆ. ಲೋಕಾಯುಕ್ತ‌ ಎಸ್ಪಿ ಅನೀತಾ ಹದ್ದನ್ನವರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ