Breaking News

ಲಂಚ ಪಡೆಯಿತ್ತಿದ್ದಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಅಧಿಕಾರಿ ಲೋಕಾಯುಕ್ತ ಬಲೆಗೆ

Spread the love

ಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಲೋಕಾಯುಕ್ತ ಬಲೆಗೆ ಬಿದಿದ್ದಾನೆ.

ವಿಜಯಪುರ ಎಪಿಎಂಸಿ ಆಂತರಿಕ ಲೆಕ್ಕಪರಿಶೋಧಕ ಶಂಕರಯ್ಯ ಹಿರೇಮಠ ಲೋಕಾ ಬಲೆಗೆ ಬಿದಿದ್ದು 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು ಎಪಿಎಂಸಿಯಲ್ಲಿ ವ್ಯಾಪಾರ ಮಾಡಲು ಟ್ರೇಡಿಂಗ್ ಲೈಸೆನ್ಸ್ ನೀಡಲು ಲಂಚ‌ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

ಹೆಚ್ಚುವರಿ ಯಾಗಿ ಸಿಕ್ಕ 39 ಸಾವಿರ ಹಣವನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದಾರೆ. ಲೋಕಾಯುಕ್ತ‌ ಎಸ್ಪಿ ಅನೀತಾ ಹದ್ದನ್ನವರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.


Spread the love

About Laxminews 24x7

Check Also

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

Spread the love ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ