ಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಲೋಕಾಯುಕ್ತ ಬಲೆಗೆ ಬಿದಿದ್ದಾನೆ.
ವಿಜಯಪುರ ಎಪಿಎಂಸಿ ಆಂತರಿಕ ಲೆಕ್ಕಪರಿಶೋಧಕ ಶಂಕರಯ್ಯ ಹಿರೇಮಠ ಲೋಕಾ ಬಲೆಗೆ ಬಿದಿದ್ದು 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು ಎಪಿಎಂಸಿಯಲ್ಲಿ ವ್ಯಾಪಾರ ಮಾಡಲು ಟ್ರೇಡಿಂಗ್ ಲೈಸೆನ್ಸ್ ನೀಡಲು ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಹೆಚ್ಚುವರಿ ಯಾಗಿ ಸಿಕ್ಕ 39 ಸಾವಿರ ಹಣವನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಅನೀತಾ ಹದ್ದನ್ನವರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.