Breaking News
Home / Uncategorized / ಕೊತ್ವಾಲನ ಚಹಾ ಲೋಟ ಡಿ.ಕೆ ಶಿವಕುಮಾರ್ ಎತ್ತುತ್ತಾ ಇದ್ರು: ಬಿಜೆಪಿ

ಕೊತ್ವಾಲನ ಚಹಾ ಲೋಟ ಡಿ.ಕೆ ಶಿವಕುಮಾರ್ ಎತ್ತುತ್ತಾ ಇದ್ರು: ಬಿಜೆಪಿ

Spread the love

ಬೆಂಗಳೂರು: ಚುನಾವಣೆ ಸಮೀಪಿಸಿದಂತೆ ಪಕ್ಷಕ್ಕೆ ರೌಡಿಗಳ ಸೇರ್ಪಡೆ, ಬಿಬಿಎಂಪಿಯಲ್ಲಿ ಮತದಾರರ ಚೀಟಿ ಅಕ್ರಮ, ಹೀಗೆ ಅನೇಕ ಸಮಸ್ಯೆಗಳ ಸುಳಿಯಲ್ಲಿ ರಾಜ್ಯ ಬಿಜೆಪಿ ಸಿಲುಕಿಕೊಂಡಿದೆ. ಆದರೂ ರಣೋತ್ಸಾದಲ್ಲೇ ಇರುವ ಬಿಜೆಪಿ ಫೇಸ್​ಬುಕ್​ನಲ್ಲಿ ಕಾಂಗ್ರೆಸ್​ ವಿರುದ್ಧ ಫುಲ್​ ಫೈರಿಂಗ್​ ನಡೆಸಿದೆ.

 

ಫೇಸ್​ಬುಕ್​ನಲ್ಲಿ ಪೋಸ್ಟ್​ ಹಂಚಿಕೊಂಡಿರುವ ಬಿಜೆಪಿ, ಡಿ.ಕೆ ಶಿವಕುಮಾರ್​ ರೌಡಿಗಳ ರಾಜ ಕೊತ್ವಾಲ್​ನ ಚಹಾ ಲೋಟ ಎತ್ತುತ್ತಿದ್ರು ಎಂದು ಟಾಂಗ್​ ನೀಡಿದೆ. ‘ಡಿಕೆಶಿಯನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿರೋ ಕಾಂಗ್ರೆಸ್‌ಗೆ ಬಿಜೆಪಿಯ ಬಗ್ಗೆ ಮಾತಾಡೋ ನೈತಿಕತೆ ಇಲ್ಲ. ಅಧ್ಯಕ್ಷರಿಂದ ಆರಂಭವಾಗುವ ಇವರ ಕ್ರೂರ ಪಟ್ಟಿ ಮೊನ್ನೆ ಮೊನ್ನೆ ಬಾರಲ್ಲಿ ಅಮಾಯಕರಿಗೆ‌ ಹೊಡೆದ ಮರಿ ರೌಡಿ ಮಹಮ್ಮದ್ ನಲಪಾಡ್‌ವರೆಗೂ ಇದೆ’ ರೌಡಿ ವಿಷಯದಲ್ಲಿ ಕಾಂಗ್ರೆಸ್​ ಕಾಲೆಳೆದಿದೆ.


Spread the love

About Laxminews 24x7

Check Also

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್‌

Spread the loveಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ