Breaking News

ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ, ಸುಳ್ಳು ವದಂತಿ: S.P.ಸಂಜೀವ ಪಾಟೀಲ

Spread the love

ಕೆಲವು ಸಾಮಾಜಿಕ ಜಾಲತಾಣದಲ್ಲಿ ಬೆಳಗಾವಿಗೆ ಬಂದಂಥ ಭಕ್ತಾದಿಗಳ ಮೇಲೆ ಹಲ್ಲೆ ನಡೆದಿದೆ ಎಂದು ವಂದಂತಿ ಹಬ್ಬಿದೆ. ಅಲ್ಲಿ ಯಾವುದೇ ರೀತಿಯ ತೊಂದರೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಹೇಳಿದರು.

ಬುಧವಾರ ಎಸ್ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಸವದತ್ತಿ ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಯಾವ ಭಕ್ತಾದಿಗಳು ಭಯ ಪಡುವ ಆತಂಕವಿಲ್ಲ. ಯಲ್ಲಮ್ಮನ ದೇವಸ್ಥಾನದಲ್ಲಿ ಸುಮಾರು 500ಕ್ಕೂ ಅಧಿಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದರು.

ವಸತಿ, ದೇವಸ್ಥಾನದಲ್ಲಿ ದೇವಿ ದರ್ಶನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಪೊಲೀಸ್ ಸಿಬ್ಬಂದಿಗಳು ನೋಡಿಕೊಳ್ಳುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಯನ್ನು ಯಾರೂ ನಂಬಬೇಡಿ ಎಂದು ಮನವಿ ಮಾಡಿದರು.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ