Breaking News

ಮಾಜಿ ಸಚಿವ ‘ಗಾಲಿ ಜನಾರ್ದನ ರೆಡ್ಡಿ’ಗೆ ಬಿಗ್ ರಿಲೀಫ್ : 4 ಕೇಸ್ ಕ್ಲೋಸ್ ಮಾಡಿ ಕೋರ್ಟ್ ಆದೇಶ

Spread the love

ಬೆಂಗಳೂರು : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇದೀಗ ನಾಲ್ಕು ಪ್ರಕರಣಗಳಿಂದ ರೆಡ್ಡಿಗೆ ಮುಕ್ತಿ ಸಿಕ್ಕಿದೆ.

ಹೌದು, ಕಳೆದ ವರ್ಷ ಐಟಿ ಅಧಿಕಾರಿಗಳು ದಾಖಲಿಸಿದ್ದ ಪ್ರಕರಣಗಳ ತನಿಖೆ ರದ್ದುಗೊಳಿಸಿ ಕೋರ್ಟ್ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಕೇಸ್ ಕ್ಲೋಸ್ ಮಾಡಿದ್ದಾರೆ. ಸಿಸಿಹೆಚ್ 47 ನೇ ನ್ಯಾಯಾಧೀಶೆ ಈ ಚಂದ್ರಕಲಾ ಆದೇಶ ಹೊರಡಿಸಿದ್ದಾರೆ.

ಗಣಪತಿ ಡೀಲ್ಕಾಮ್ PVT LTD V.S ಕೇಂದ್ರ ಸರ್ಕಾರದ ಕೇಸ್, 2016 ರ ಬೇನಾಮಿ ವ್ಯವಹಾರ ನಿರ್ಬಂಧ ಕಾಯ್ದೆಯಡಿ ಕೇಸ್ ಹಾಗೂ 2021 ರ ಮೇ 28 ನೇ ತಾರೀಖಿನಂದು ನಾಲ್ಕು ಕೇಸ್ ದಾಖಲಾಗಿತ್ತು. 2009 ರಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಐಟಿ ಅಧಿಕಾರಿಗಳು ಆರೋಪಿಸಿ ಕೇಸ್ ದಾಖಲಿಸಿದ್ದರು.ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇದೀಗ ನಾಲ್ಕು ಪ್ರಕರಣಗಳಿಂದ ರೆಡ್ಡಿಗೆ ಮುಕ್ತಿ ಸಿಕ್ಕಿದೆ.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ