Breaking News

ಗುಜರಾತ್​​​​ ಎಲೆಕ್ಷನ್​ ಬೇರೆ.. ಕರ್ನಾಟಕದ ಎಲೆಕ್ಷನ್​ ಬೇರೆ: ಸಿ.ಎಂ.ಇಬ್ರಾಹಿಂ

Spread the love

ಬೆಂಗಳೂರು: ಗುಜರಾತ್​​​​ ಎಲೆಕ್ಷನ್​ ಬೇರೆ.. ಕರ್ನಾಟಕದ ಎಲೆಕ್ಷನ್​ ಬೇರೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಕಾಂಗ್ರೆಸ್ ಡ್ರೈವರ್ ಇಲ್ಲದ ಬಸ್​. ಗೊತ್ತು ಗುರಿಯೂ ಇಲ್ಲ. ಹೆಚ್​ಡಿಕೆ ಕರೆಸಿ ಸರ್ಕಾರ ಮಾಡಿ ಆನಂತ್ರ ಅವರೇ ಮುಂಬಯಿಗೆ ಕಳಿಸಿದ್ರು.

ಕರ್ನಾಟಕದಲ್ಲಿ ಪ್ರಾದೇಶಿಕ ಶಕ್ತಿಗೆ ಜನ ಮಣೆ ಹಾಕ್ತಾರೆ. ಕರ್ನಾಟಕದಲ್ಲಿ ಮೋದಿ ಮ್ಯಾಜಿಕ್​​​ ನಡೆಯಲ್ಲ, ದೇವೇಗೌಡರ ದೊಡ್ಡ ಮ್ಯಾಜಿಕ್​​ ನಡೆಯುತ್ತೆ ಎಂದು ಇಬ್ರಾಹಿಂ ಹೇಳಿದ್ದಾರೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ