Breaking News
Home / ರಾಜಕೀಯ / ಗುಜರಾತ್​​​​ ಎಲೆಕ್ಷನ್​ ಬೇರೆ.. ಕರ್ನಾಟಕದ ಎಲೆಕ್ಷನ್​ ಬೇರೆ: ಸಿ.ಎಂ.ಇಬ್ರಾಹಿಂ

ಗುಜರಾತ್​​​​ ಎಲೆಕ್ಷನ್​ ಬೇರೆ.. ಕರ್ನಾಟಕದ ಎಲೆಕ್ಷನ್​ ಬೇರೆ: ಸಿ.ಎಂ.ಇಬ್ರಾಹಿಂ

Spread the love

ಬೆಂಗಳೂರು: ಗುಜರಾತ್​​​​ ಎಲೆಕ್ಷನ್​ ಬೇರೆ.. ಕರ್ನಾಟಕದ ಎಲೆಕ್ಷನ್​ ಬೇರೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಕಾಂಗ್ರೆಸ್ ಡ್ರೈವರ್ ಇಲ್ಲದ ಬಸ್​. ಗೊತ್ತು ಗುರಿಯೂ ಇಲ್ಲ. ಹೆಚ್​ಡಿಕೆ ಕರೆಸಿ ಸರ್ಕಾರ ಮಾಡಿ ಆನಂತ್ರ ಅವರೇ ಮುಂಬಯಿಗೆ ಕಳಿಸಿದ್ರು.

ಕರ್ನಾಟಕದಲ್ಲಿ ಪ್ರಾದೇಶಿಕ ಶಕ್ತಿಗೆ ಜನ ಮಣೆ ಹಾಕ್ತಾರೆ. ಕರ್ನಾಟಕದಲ್ಲಿ ಮೋದಿ ಮ್ಯಾಜಿಕ್​​​ ನಡೆಯಲ್ಲ, ದೇವೇಗೌಡರ ದೊಡ್ಡ ಮ್ಯಾಜಿಕ್​​ ನಡೆಯುತ್ತೆ ಎಂದು ಇಬ್ರಾಹಿಂ ಹೇಳಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ