Breaking News

ಗುಜರಾತ್​​​​ ಎಲೆಕ್ಷನ್​ ಬೇರೆ.. ಕರ್ನಾಟಕದ ಎಲೆಕ್ಷನ್​ ಬೇರೆ: ಸಿ.ಎಂ.ಇಬ್ರಾಹಿಂ

Spread the love

ಬೆಂಗಳೂರು: ಗುಜರಾತ್​​​​ ಎಲೆಕ್ಷನ್​ ಬೇರೆ.. ಕರ್ನಾಟಕದ ಎಲೆಕ್ಷನ್​ ಬೇರೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಕಾಂಗ್ರೆಸ್ ಡ್ರೈವರ್ ಇಲ್ಲದ ಬಸ್​. ಗೊತ್ತು ಗುರಿಯೂ ಇಲ್ಲ. ಹೆಚ್​ಡಿಕೆ ಕರೆಸಿ ಸರ್ಕಾರ ಮಾಡಿ ಆನಂತ್ರ ಅವರೇ ಮುಂಬಯಿಗೆ ಕಳಿಸಿದ್ರು.

ಕರ್ನಾಟಕದಲ್ಲಿ ಪ್ರಾದೇಶಿಕ ಶಕ್ತಿಗೆ ಜನ ಮಣೆ ಹಾಕ್ತಾರೆ. ಕರ್ನಾಟಕದಲ್ಲಿ ಮೋದಿ ಮ್ಯಾಜಿಕ್​​​ ನಡೆಯಲ್ಲ, ದೇವೇಗೌಡರ ದೊಡ್ಡ ಮ್ಯಾಜಿಕ್​​ ನಡೆಯುತ್ತೆ ಎಂದು ಇಬ್ರಾಹಿಂ ಹೇಳಿದ್ದಾರೆ.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ