Breaking News

535 ನೇ ಕನಕದಾಸ ಜಯಂತಿ ಉತ್ಸವ ಸವದತ್ತಿ ಪಟ್ಟಣದಲ್ಲಿ ಉದ್ಘಾಟಿಸಿದರು.

Spread the love

ಸವದತ್ತಿ ಪಟ್ಟಣದಲ್ಲಿ ಕನಕದಾಸ ಜಯಂತಿ ಉತ್ಸವ ಸಮಿತಿ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಉತ್ಸವ ಸಮಿತಿ ಸವದತ್ತಿ ವತಿಯಿಂದ ಆಯೋಜಿಸಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 535ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ಶ್ರೀನಿರಂಜನಾನಂದಪುರಿ ಅವರ ಜೊತೆಯಾಗಿ ಉದ್ಘಾಟಿಸಿದರು.

ದಾಸ ಶ್ರೇಷ್ಠ ಕನಕದಾಸರ ವೈಚಾರಿಕ ಚಿಂತನೆ, ಸಾಮಾಜಿಕ ಕಳಕಳಿ, ಸಮ ಸಮಾಜ ನಿರ್ಮಾಣದ ಆಶಯ ಹಾಗೂ ಸಮಾಜದ ಅಂಕು ಡೊಂಕು ತಿದ್ದುವಲ್ಲಿ ತೋರಿದ ಮಾರ್ಗಗಳು ಇಂದಿಗೂ ಪ್ರಸ್ತುತವಾಗಿವೆ. ಅಂತಹ ಮಹಾನ್ ಪುರುಷನನ್ನು ಒಂದೇ ಜಾತಿಗೆ ಸೀಮಿತಗೊಳಿಸಬಾರದು. ವಿಶ್ವಕ್ಕೆ ಭಕ್ತಿ ಮಾರ್ಗ ತೋರಿಸಿ ಬದುಕಿ ಬಾಳಿದ ಭಕ್ತ ಕನಕದಾಸರ ಆದರ್ಶಗಳನ್ನು ಇಂದಿನ ಯುವಕರು ಅಳವಡಿಸಿಕೊಂಡು ಬಾಳಬೇಕು ಎಂದು ಹೇಳಿದರು


Spread the love

About Laxminews 24x7

Check Also

ಕರ್ನಾಟಕದ ಜನತೆಗೆ ಮತ್ತೆ ಕರೆಂಟ್ ಶಾಕ್: ವಿದ್ಯುತ್ ದರ ಏರಿಕೆಗೆ ಪ್ಲ್ಯಾನ್

Spread the loveಬೆಂಗಳೂರು, (ಸೆಪ್ಟೆಂಬರ್ 14): ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ