Home / ಜಿಲ್ಲೆ / ಬೆಳಗಾವಿ / ಕನ್ನಡದಲ್ಲಿ ಮಾತನಾಡಿದ ರಾಜ್ಯ ಸಭಾ ಸದಸ್ಯ ಕಡಾಡಿ

ಕನ್ನಡದಲ್ಲಿ ಮಾತನಾಡಿದ ರಾಜ್ಯ ಸಭಾ ಸದಸ್ಯ ಕಡಾಡಿ

Spread the love

ಬೆಳಗಾವಿ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡುತ್ತಾ ಸೇನೆಯಲ್ಲಿ ಕರ್ನಾಟಕ ಹೆಸರಿನ ರೆಜಿಮೆಂಟ್ ಸ್ಥಾಪನೆ ಮಾಡುವಂತೆ ಒತ್ತಾಯಿಸಿದ್ದಾರೆ.

ದೇಶದ ಜನ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕರ್ನಾಟಕದ ಎಲ್ಲ ವೀರ ಯೋಧರ ತ್ಯಾಗ, ಬಲಿದಾನಗಳ ಸ್ಮರಣೆಗಾಗಿ ಹಾಗೂ ಸೇನೆಯಲ್ಲಿ ಯೋಗದಾನ ನೀಡುತ್ತಿರುವ ನಮ್ಮೆಲ್ಲ ಸೈನಿಕರ ಗೌರವಾರ್ಥವಾಗಿ ಸೇನೆಯಲ್ಲಿ ಕರ್ನಾಟಕ ಹೆಸರಿನ ರೆಜಿಮೆಂಟ್ ಸ್ಥಾಪಿಸಲು ಆಗ್ರಹಿಸಿದರು. ಕಡಾಡಿ ಮಾತನಾಡುತ್ತಿರುವಾಗ ಸದನದವು ಗದ್ದಲ ಗೂಡಾಗಿತ್ತು.


Spread the love

About Laxminews 24x7

Check Also

ಆಡಳಿತದಲ್ಲಿ ಪಾರದರ್ಶಕತೆ ಕೊರತೆ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ದೇಶಪಾಂಡೆ ಬೇಸರ

Spread the love ಬೆಳಗಾವಿ: ‘ಸರ್ಕಾರಿ ಯೋಜನೆಗಳ ಪ್ರಯೋಜನ ದೊರೆಯಬೇಕಾದರೆ ಆಡಳಿತದಲ್ಲಿ ಸುಧಾರಣೆ ಅತ್ಯಗತ್ಯ. ಇತ್ತೀಚೆಗೆ ಆಡಳಿತದಲ್ಲಿ ಸಾಕಷ್ಟು ಸುಧಾರಣೆಯಾಗಿದ್ದರೂ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ