Breaking News

ಮರ ಎಂದು ಭ್ರಮಿಸಿ ಟ್ರಾನ್ಸ್‌ಫಾರ್ಮರ್‌ ಮೇಲೆ ಹತ್ತಿದ ಚಿರತೆ ವಿದ್ಯುತ್‌ ಆಘಾತಕ್ಕೆ ಸಾವು!

Spread the love

ತುಮಕೂರು: ರಾಜ್ಯದೆಲ್ಲೆಡ ಚಿರತೆ ದಾಳಿಯದ್ದೇ ಸುದ್ದಿ. ಹಳ್ಳಿ ಹಳ್ಳಿಗಳು ಮಾತ್ರವಲ್ಲ ನಗರ ಪ್ರದೇಶಗಳೂ ಚಿರತೆ ದಾಳಿಯಿಂದ ನಲುಗಿವೆ. ಕುರುಚಲು ಕಾಡುಗಳಲ್ಲಿ ವಾಸಿರುವ ಈ ಪ್ರಾಣಿಗಳು ಈಗ ನಾನಾ ಕಾರಣಕ್ಕೆ ಜನವಸತಿ ಪ್ರದೇಶವನ್ನೇ ತಮ್ಮ ಅಡ್ಡೆಯನ್ನಾಗಿ ಮಾಡಿಕೊಂಡಿವೆ.

ಹೀಗಾಗಿ ದನ, ನಾಯಿಗಳನ್ನು ಹೊತ್ತೊಯ್ಯುವ, ಮನುಷ್ಯರ ಪ್ರಾಣವನ್ನೇ ತೆಗೆಯುವ (Leopard death) ಸುದ್ದಿಗಳು ಜೋರಾಗಿ ಕೇಳಿಬರುತ್ತಿವೆ.

 ಟ್ರಾನ್ಸ್‌ಫಾರ್ಮರ್‌ನಲ್ಲಿ ಸಿಲುಕಿದ ಚಿರತೆಇದರ ನಡುವೆ ಇಲ್ಲೊಂದು ಚಿರತೆ ಬೇರೆ ಕಾರಣಕ್ಕಾಗಿ ಸುದ್ದಿಯಾಗಿದೆ. ಅಂದ ಹಾಗೆ ಇದು ಒಂದು ಚಿರತೆಯ ಸಾವಿನ ಸುದ್ದಿ. ಹಾಗಂತ ಇದನ್ನು ಯಾರೋ ಕೊಂದು ಹಾಕಿದ್ದಲ್ಲ. ಬದಲಾಗಿ, ಅದು ತಾನೇ ವಿದ್ಯುತ್‌ ಆಘಾತದ ಬಲೆಗೆ ಬಿದ್ದಿದೆ. 


Spread the love

About Laxminews 24x7

Check Also

ಸಿಎಂ ಬದಲಾವಣೆ ವಿಚಾರ: ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆ ಆದೇಶವಿದೆ: ಮಧು ಬಂಗಾರಪ್ಪ

Spread the loveಗದಗ: “ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ, ಈ ಬಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ