Home / ರಾಜಕೀಯ / ಹಲಾಲ್‌ ವಿಚಾರ ಸರ್ಕಾರಕ್ಕೆ ಸಂಬಂಧವಿಲ್ಲ: ಸಿಎಂ ಬೊಮ್ಮಾಯಿ

ಹಲಾಲ್‌ ವಿಚಾರ ಸರ್ಕಾರಕ್ಕೆ ಸಂಬಂಧವಿಲ್ಲ: ಸಿಎಂ ಬೊಮ್ಮಾಯಿ

Spread the love

ಬೆಳಗಾವಿ: ಹಲಾಲ್‌ ವಿಚಾರಕ್ಕೂ, ಸರಕಾರಕ್ಕೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಲಾಲ್‌ ಕುರಿತ ಯಾವುದೇ ವಿಚಾರ ಸರಕಾರಕ್ಕೆ ಸಂಬಂಧಿಸಿದ್ದಲ್ಲ. ಜಗತ್ತು ಬಹಳಷ್ಟು ಮುಂದುವರಿದಿದೆ.

ಹಾಗೆಯೇ ಸರಕಾರವು ಅಭಿವೃದ್ಧಿ ಕುರಿತು ಯೋಚಿಸುತ್ತಿದೆ ಎಂದರು.

ರಮೇಶ ಜಾರಕಿಹೊಳಿ ಮತ್ತು ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರು ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೂಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದಿಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರೂ ಕೂಡ ಸಕಾರಾತ್ಮಕವಾಗಿ¨ªಾರೆ. ಕೆಲ ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ .
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ