Breaking News

ಕೇಂದ್ರ ಸರ್ಕಾರದ “ಸಹಕಾರ ಸಚಿವಾಲಯದ”ಬಹುರಾಜ್ಯ ಸಹಕಾರಿ ಸಂಘಗಳ ಜಂಟಿ ಸಮಿತಿಯ ಸದಸ್ಯರಾಗಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಆಯ್ಕೆ

Spread the love

ಚಿಕ್ಕೋಡಿ: ಕೇಂದ್ರ ಸರ್ಕಾರದ “ಸಹಕಾರ ಸಚಿವಾಲಯದ”ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ, 2022ರ ಜಂಟಿ ಸಮಿತಿಯ ಸದಸ್ಯರಾಗಿ ಚಿಕ್ಕೋಡಿ ಅಣ್ಣಾಸಾಹೇಬ ಜೊಲ್ಲೆ ಆಯ್ಕೆಯಾಗಿದ್ದಾರೆ.

ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಂಡಿಸಿದ ಮಸೂದೆಯಲ್ಲಿ ಬಹುರಾಜ್ಯ ಸಹಕಾರಿ ಸಂಘಗಳ (ತಿದ್ದುಪಡಿ) ಮಸೂದೆ,-2022 ಕಾಯ್ದೆಯಲ್ಲಿ ಲೋಕಸಭಾ ಸದಸ್ಯರನ್ನುಳಗೊಂಡಿರುವ ಹಾಗೂ ರಾಜ್ಯ ಸಭಾ ಸದಸ್ಯರ ಜಂಟಿ ಸಮಿತಿಯ ರಚನೆಯಲ್ಲಿ ಚಿಕ್ಕೋಡಿಯ ಲೋಕಸಭಾ ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರು ಆಯ್ಕೆಯಾಗಿದ್ದಾರೆ.

 

ಈ ಸಮಿತಿಯ ಅಧ್ಯಕ್ಷರು ಸಮಿತಿಯ ಸದಸ್ಯರಲ್ಲಿ ಒಬ್ಬರನ್ನು ಅದರ ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ.


Spread the love

About Laxminews 24x7

Check Also

ಇಸ್ರೋ ಅಧ್ಯಕ್ಷ ಡಾ.ವಿ. ನಾರಾಯಣ, ಏಟ್ರಿಯಾ ವಿಶ್ವವಿದ್ಯಾಲಯ ಕುಲಾಧಿಪತಿ ಸಿ.ಎಸ್. ಸುಂದರರಾಜು, ಪದ್ಮಶ್ರೀ ಪುರಸ್ಕೃತ ಪ್ರಶಾಂತ ಪ್ರಕಾಶ

Spread the loveಬೆಳಗಾವಿ: “ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದ ಭಾಗ-1 ಜುಲೈ 4ರಂದು ನಡೆಯಲಿದೆ. ಈ ವೇಳೆ ವಿಜ್ಞಾನ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ