Breaking News

ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಆಟೋ ಚಾಲಕರು; ಇ- ಬೈಕ್ ಟ್ಯಾಕ್ಸಿ ನಿಲ್ಲಿಸಲು ಆಗ್ರಹ.

Spread the love

ಬೆಂಗಳೂರು: ಆಟೋ ಚಾಲಕರ ಪ್ರತಿಭಟನೆ ಶುರುಮಾಡಿದ್ದು ರಾಜ್ಯಸರ್ಕಾರಕ್ಕೆ ಆಟೋ ಚಾಲಕರ ಸಂಘ ಇ- ಬೈಕ್ ಟ್ಯಾಕ್ಸಿ ಈ ಕೂಡಲೇ ನಿಲ್ಲಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಎರಡು ಸಾವಿರ ಆಟೋ ಡ್ರೈವರ್​ಗಳು ಪೋಸ್ಟಲ್ ಮೂಲಕ ಪ್ರಧಾನಮಂತ್ರಿಗೆ ಮನವಿ ಕಳುಹಿಸಲಿದ್ದು ಈ ಕೂಡಲೇ ಇ- ಬೈಕ್ ಟ್ಯಾಕ್ಸಿ ಹಾಗೂ ವೈಟ್ ಬೋರ್ಡ್ ಟ್ಯಾಕ್ಸಿಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

 

ಆಟೋ ಚಾಲಕರು ತಮ್ಮ ಮನವಿಯನ್ನು ಪರಿಗಣಿಸಲಿಲ್ಲ ಅಂದ್ರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ. ಇ-ಟ್ಯಾಕ್ಸಿ ಬೈಕ್​, ವೈಟ್​ ಬೋರ್ಡ್​ ಟ್ಯಾಕ್ಸಿಗಳನ್ನು ನಿಲ್ಲಿಸದಿದ್ದರೆ ಬೆಂಗಳೂರಲ್ಲಿ ಒಂದು ಆಟೋ ಕೂಡ ರಸ್ತೆಗಿಳಿಯಲ್ಲ, ಉಪವಾಸ ಸತ್ಯಗ್ರಹಕ್ಕೆ ಕೂರುತ್ತೇವೆ ಎಂದು ಸರ್ಕಾರಕ್ಕೆ ಆಟೋ ಚಾಲಕರು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ನಟ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ

Spread the loveಬೆಂಗಳೂರು: ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ