Breaking News

ಜಯಪುರದಲ್ಲಿ ಕೈ ಕೈ ಮಿಲಾಯಿಸಿದ ಕಾಂಗ್ರೆಸ್ ಮುಖಂಡರು

Spread the love

ವಿಜಯಪುರ : ವಿಜಯಪುರದಲ್ಲಿ ಇಂದು ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿದ ಘಟನೆ ವರದಿಯಾಗಿದೆ.

ಕೃಷ್ಣಾ ಜನಾಂದೋಲನ ಕಾರ್ಯಕ್ರಮ ಆರಂಭಕ್ಕೂ ಮುನ್ನ ಘಟನೆ ನಡೆದಿದೆ. ಕಾಂಗ್ರೆಸ್ ಮುಖಂಡ ಇರ್ಫಾನ್ ಶೇಖ್ ಹಾಗೂ ಎಂ ಆರ್ ತಾಂಬೋಳಿ ನಡುವೆ ಗಲಾಟೆ ನಡೆದಿದೆ.

 

ವೇದಿಕೆ ಮೇಲೆ ಕುಳಿತುಕೊಳ್ಳುವ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿದ್ದಾರೆ ಎಂದು ತಿಳಿದು ಬಂದಿದೆ


Spread the love

About Laxminews 24x7

Check Also

ನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ

Spread the loveಮಂಡ್ಯ: ರಾಜ್ಯದಲ್ಲಿ ಮಳೆಯ ಅಭಾವದಿಂದ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿರುವಾಗ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ