Breaking News

ಜಯಪುರದಲ್ಲಿ ಕೈ ಕೈ ಮಿಲಾಯಿಸಿದ ಕಾಂಗ್ರೆಸ್ ಮುಖಂಡರು

Spread the love

ವಿಜಯಪುರ : ವಿಜಯಪುರದಲ್ಲಿ ಇಂದು ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿದ ಘಟನೆ ವರದಿಯಾಗಿದೆ.

ಕೃಷ್ಣಾ ಜನಾಂದೋಲನ ಕಾರ್ಯಕ್ರಮ ಆರಂಭಕ್ಕೂ ಮುನ್ನ ಘಟನೆ ನಡೆದಿದೆ. ಕಾಂಗ್ರೆಸ್ ಮುಖಂಡ ಇರ್ಫಾನ್ ಶೇಖ್ ಹಾಗೂ ಎಂ ಆರ್ ತಾಂಬೋಳಿ ನಡುವೆ ಗಲಾಟೆ ನಡೆದಿದೆ.

 

ವೇದಿಕೆ ಮೇಲೆ ಕುಳಿತುಕೊಳ್ಳುವ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿದ್ದಾರೆ ಎಂದು ತಿಳಿದು ಬಂದಿದೆ


Spread the love

About Laxminews 24x7

Check Also

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

Spread the loveಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ