Breaking News

ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿರ್ಮಾಣವಾಗಿರುವ ಖಾಸಗಿ ಮಾರುಕಟ್ಟೆಯ ವಿರುದ್ಧ ಅಪಸ್ವರ

Spread the love

ಕಳೆದೊಂದು ವರ್ಷದಿಂದ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿರ್ಮಾಣವಾಗಿರುವ ಖಾಸಗಿ ಮಾರುಕಟ್ಟೆಯ ವಿರುದ್ಧ ಅಪಸ್ವರ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ತರಕಾರಿ ತುಂಬಿಕೊಂಡು ಬಂದಿರುವ ವಾಹನಗಳ ಪಾರ್ಕಿಂಗ್ ಗೆ ಹೆಚ್ಚುವರಿ ಶುಲ್ಕ ಪಡೆಯುತ್ತಿದ್ದಾರೆ ಎಂದು ವಾಹನ ಚಾಲಕರು ಆರೋಪಿಸಿದ್ದಾರೆ.

 

ಕಳೆದೊಂದು ವರ್ಷದಿಂದ ವಾಹನ ಸವಾರರಿಗೆ ಜೈ ಕಿಸಾನ್ ಬಾಜಿ ಮಾರ್ಕೇಟ್ ನವರು ಕಿರಿಕಿರಿ ಮಾಡುತ್ತಿದ್ದಾರೆ. ರೈತರಿ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುವ ಕಾಯಕದಲ್ಲಿ ತೋಡಗಿದ್ದಾರೆ ಎಂದು ಹರಿಹಾಯ್ದರು


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ