Breaking News

ಬಾಗಲಕೋಟೆಯಲ್ಲಿ ಓವರ್‌ ಟೇಕ್‌ ಮಾಡಲು ಹೋಗಿ ಎರಡು ಟ್ರ್ಯಾಕ್ಟರ್‌ ಪಲ್ಟಿ; ಸ್ಥಳದಲ್ಲೇ ಮೂವರ ದುರ್ಮರಣ

Spread the love

ಬಾಗಲಕೋಟೆ ಜಿಲ್ಲೆಯ ಮೂದೋಳ ತಾಲೂಕಿನ ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ ಘಟನೆ ನಡೆದಿದೆ.,.20 ವರ್ಷದ ಗೋವಿಂದ್‌ ಪಾಟೀಲ್‌, 20 ವರ್ಷದ ಹನಮಂತ್‌ ಬೊಮ್ಮಕ್ಕನವರ್‌, 18 ವರ್ಷದ ಸದಾಶಿವ ಬೆಳಗಲಿ ಬಾಗಲಕೋಟೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಎರಡೂ ಟ್ರ್ಯಾಕ್ಟರ್‌ ಓವರ್‌ ಟೇಕ್‌ ಮಾಡಲು ಹೋದಾಗ ದುರ್ಘಟನೆ ಸಂಭವಿಸಿದೆ.
ಮುಂದೆ ವೇಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್‌ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಟ್ರ್ಯಾಕ್ಟರ್‌ ಗುದ್ದಿದ್ದರಿಂದ ಟ್ರ್ಯಾಕ್ಟರ್‌ ಪಲ್ಟಿಯಾಗಿದೆ. ಈ ವೇಳೆ ಟ್ರ್ಯಾಕ್ಟರ್‌ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರ ಯಗೊಂಡಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಬಂಡೆ ತಬ್ಬಿ ಬೆಂಗಳೂರಿಗರ ಪ್ರತಿಭಟನೆ – ಲಾಲ್‌ಬಾಗ್‌ ಉಳಿಸಲು ಬೃಹತ್‌ ಅಭಿಯಾನ

Spread the loveಬೆಂಗಳೂರು: ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಅನ್ಯ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ಸರ್ಕಾರದ ಕಾಯ್ದೆ ತಿದ್ದುಪಡಿಗೆ ಬೆಂಗಳೂರಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ